ಉದ್ಯಮಿಗಳಾದ ಅದಾನಿ ಮತ್ತು ಅಂಬಾನಿ ತಮ್ಮ ಪಕ್ಷಕ್ಕೆ ಕಪ್ಪುಹಣ ಕಳುಹಿಸಿದ್ದಾರೆಯೇ ಎಂಬ ಬಗ್ಗೆ ಸಿಬಿಐ ಅಥವಾ ಇಡಿ ತನಿಖೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸವಾಲು ಹಾಕಿದ್ದಾರೆ.
ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬುಧವಾರ ತಿರಸ್ಕರಿಸಿದ್ದಾರೆ.
32 ಕೋಟಿ ಮೌಲ್ಯದ 62 ಬಿಟ್ಕಾಯಿನ್ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಐಪಿಎಲ್ ಪಂದ್ಯದಲ್ಲಿ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸನ್ರೈಸರ್ಸ್ ಹೈದರಾಬಾದ್ ತಂಡ, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೇವಲ 9.4 ಓವರ್ಗಳಲ್ಲೇ ಗೆದ್ದು ಬೀಗಿದೆ.
32 ಕೋಟಿ ಮೌಲ್ಯದ 62 ಬಿಟ್ಕಾಯಿನ್ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ.